Ep76-ವಾಮನವತಾರ
Mar 01, 2020•11 min•Ep. 5
Episode description
"ದಶಾವತಾರ " ಸರಣಿಯಲ್ಲಿ ೫ನೇ ಅವತಾರ ವಿಷ್ಣು ಕುಳ್ಳ ಬ್ರಾಹ್ಮಣನ ಅವತಾರದಲ್ಲಿ ಬಂದು ಮಹಾ ದಾನವಂತ ಅನ್ನೋ ಅಹಂಕಾರ ದಿಂದ ಬೀಗುತ್ತಿದ್ದ ರಾಕ್ಷಸ ರಾಜ ಬಲಿ ಚಕ್ರವರ್ತಿಯ ಅಹಂಕಾರ ಮುರಿಯುತ್ತಾನೆ . ತಪ್ಪಿನ ಅರಿವಾದ ಬಲಿ ವಿಷ್ಣುವಿನ ಕ್ಷಮೆ ಕೇಳುತ್ತಾನೆ .
ಅಹಂಕಾರ ಸಲ್ಲದು ಹಾಗೂ ನಾವು ಎಷ್ಟೇ ದೊಡ್ಡವರಿದ್ದರೂ ತಪ್ಪಾದ ಕೂಡಲೇ ಒಪ್ಪಿಕೊಳ್ಳುವ ದೊಡ್ಡ ಗುಣ ಇರಬೇಕು ಅನ್ನುವ ನೀತಿ ಸಾರುವ ಈ ಕತೆ ದಶಾವತಾರದ ಕತೆಗಳಲ್ಲಿ ವಿಶಿಷ್ಟವಾದದ್ದು .
For the best experience, listen in Metacast app for iOS or Android
