ರೇಡಿಯೋ ಪಾಂಚಜನ್ಯ 90.8 ಎಫ್.ಎಂ. 31-10-2022 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-10.00; ಸಂಜೆ 6.00-8.00 * ಪ್ರದೇಶ ಸಮಾಚಾರ * ಭಕ್ತಿಗೀತೆಗಳು * ಗೀತಾಮೃತಬಿಂದು - 49 ವಾಚನ: ಸುಬುದ್ದಿ ದಾಮೋದರ್ ದಾಸ್ ಪ್ರಸ್ತುತಿ: ಇಸ್ಕಾನ್ ಶ್ರೀ ಶ್ರೀ ರಾಧಾಗೋವಿಂದ ಮಂದಿರ ಮಂಗಳೂರು * ಇಂದು ರಾಷ್ಟ್ರೀಯ ಐಕ್ಯತಾ ದಿನ ಈ ದಿನದ ಮಹತ್ವವನ್ನು ತಿಳಿಸುವವರು ಬಸವರಾಜ ಯರಗುಪ್ಪಿ * ಶೇಣಿ ಗೋಪಾಲಕೃಷ್ಣ ಭಟ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶೇಣಿ ಸಂಸ್ಮರಣೆ - ಹರಿಕಥಾ ಸಪ್ತಾಹದ ಅಂಗವಾಗಿ ಶೇಣಿ ಸಂಸ್ಮರಣೆಯನ್ನು ಪ್ರಸ್ತುತಪಡಿಸಿದ ಅಡಿಕೆ ಪತ್ರಿಕೆ ಉಪಸಂಪಾದಕರಾದ ನಾ.ಕಾರಂತ ಪೆರಾಜೆ ಅವರ ಮಾತುಗಳು * ವಿ.ಎನ್. ಭಾಗ್ವತ ಬರಬಳ್...
Nov 03, 2022•2 hr 25 min
ರೇಡಿಯೋ ಪಾಂಚಜನ್ಯ 90.8 ಎಫ್.ಎಂ. 30-10-2022 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-10.00; ಸಂಜೆ 6.00-8.00 * ಪ್ರದೇಶ ಸಮಾಚಾರ * ಭಕ್ತಿಗೀತೆಗಳು * ಗೀತಾಮೃತಬಿಂದು - 48 ವಾಚನ: ಸುಬುದ್ದಿ ದಾಮೋದರ್ ದಾಸ್ ಪ್ರಸ್ತುತಿ: ಇಸ್ಕಾನ್ ಶ್ರೀ ಶ್ರೀ ರಾಧಾಗೋವಿಂದ ಮಂದಿರ ಮಂಗಳೂರು * ಶ್ರೀಯುತ ಕೃಷ್ಣರಾಜ ಕೆದಿಲಾಯ ಅವರ ಚಿಂತನ ವಾಚನ : ಸುಬ್ರಹ್ಮಣ್ಯ ಕೆದಿಲಾಯ * ಶೇಣಿ ಗೋಪಾಲಕೃಷ್ಣ ಭಟ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶೇಣಿ ಸಂಸ್ಮರಣೆ - ಹರಿಕಥಾ ಸಪ್ತಾಹದ ಅಂಗವಾಗಿ ಪ್ರಸ್ತುತಗೊಂಡ ಹರಿಕಥೆ `ದಕ್ಷಾಧ್ವರ’ ಹರಿದಾಸರು: ಶಂ.ನಾ. ಅಡಿಗ ಕುಂಬ್ಳೆ ಹಾರ್ಮೋನಿಯಂ: ಶ್ರೀ ಸತ್ಯನಾರಾಯಣ ಐಲಾ ತಬಲಾ: ಜಗದೀಶ್ ಉಪ್ಪಳ * ಮಧುರ...
Oct 30, 2022•2 hr 30 min
ರೇಡಿಯೋ ಪಾಂಚಜನ್ಯ 90.8 ಎಫ್.ಎಂ. 29-10-2022 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-10.00; ಸಂಜೆ 6.00-8.00 * ಪ್ರದೇಶ ಸಮಾಚಾರ * ಭಕ್ತಿಗೀತೆಗಳು * ಮಾರುಕಟ್ಟೆಧಾರಣೆ * ಗೀತಾಮೃತಬಿಂದು -48 ವಾಚನ: ಸುಬುದ್ದಿ ದಾಮೋದರ್ ದಾಸ್ ಪ್ರಸ್ತುತಿ: ಇಸ್ಕಾನ್ ಶ್ರೀ ಶ್ರೀ ರಾಧಾಗೋವಿಂದ ಮಂದಿರ ಮಂಗಳೂರು * `ನವಮಾಧ್ಯಮದ ಅವಕಾಶದ ಬಗ್ಗೆ ಗ್ಲಾನ್ಸ್ ಡಿಜಿಟಲ್ ಮೀಡಿಯಾ ಕನ್ನಡ ವಿಭಾಗದ ಮುಖ್ಯಸ್ಥ ರಾಜೀವ್ ಹೆಗಡೆ ಅವರಿಂದ ವಿಚಾರಗೋಷ್ಠಿ (ಭಾಗ-2) * ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ರೇಡಿಯೋ ಪಾಂಚಜನ್ಯ ಮತ್ತು ಮುಳಿಯ ಜ್ಯುವೆಲ್ಸ್ ವತಿಯಿಂದ ನಡೆದ ದೇವಿಸ್ತುತಿ ಗಾಯನ ಸ್ಪರ್ಧೆಯಲ್ಲಿ ಭಾಗವಹಿಸಿದ ವಿವೇಕಾನಂದ ಕಾಲ...
Oct 30, 2022•1 hr 58 min
ರೇಡಿಯೋ ಪಾಂಚಜನ್ಯ 90.8 ಎಫ್.ಎಂ. 27-10-2022 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-9.30; ಸಂಜೆ 6.00-8.00 * ಪ್ರದೇಶ ಸಮಾಚಾರ * ಭಕ್ತಿಗೀತೆಗಳು * ಮಾರುಕಟ್ಟೆಧಾರಣೆ * ಗೀತಾಮೃತಬಿಂದು -46 ವಾಚನ: ಸುಬುದ್ದಿ ದಾಮೋದರ್ ದಾಸ್ ಪ್ರಸ್ತುತಿ: ಇಸ್ಕಾನ್ ಶ್ರೀ ಶ್ರೀ ರಾಧಾಗೋವಿಂದ ಮಂದಿರ ಮಂಗಳೂರು * ದೇಶರಕ್ಷಣೆ ನಮ್ಮ ಹೊಣೆ 23 ನೇ ಸರಣಿ ಕಾರ್ಯಕ್ರಮದಲ್ಲಿ ಶ್ರೀಯುತ ಜಯಂತ ಬೇಕಲ್ ಅವರೊಂದಿಗಿನ ಅನುಭವದ ಮಾತುಕತೆ ಸಂದರ್ಶನ : ಚಿತ್ತಾರ ಪಟೇಲ್ ಸಂಯೋಜನೆ: ಶ್ರೀಮತಿ ಶಂಕರಿ ಶರ್ಮ * ಇತ್ತೀಚೆಗೆ ನಡೆದ ದೇವಿಸ್ತುತಿ ಗಾಯನ ಸ್ಪರ್ಧೆಯಲ್ಲಿ ಭಾಗವಹಿಸಿದ ಸುಬ್ರಹ್ಮಣ್ಯದ ಸಂಧ್ಯಾ ಎಚ್. ಅವರಿಂದ ಭಕ್ತಿಗೀತೆ * ವಿ.ಎನ್. ಭಾ...
Oct 29, 2022•2 hr 12 min
ರೇಡಿಯೋ ಪಾಂಚಜನ್ಯ 90.8 ಎಫ್.ಎಂ. 26-10-2022 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-9.30; ಸಂಜೆ 6.00-8.00 * ಪ್ರದೇಶ ಸಮಾಚಾರ * ಭಕ್ತಿಗೀತೆಗಳು * ಎನ್ಎಚ್ಎಸ್ಆರ್ಸಿಯ ಸಮುದಾಯ ಪ್ರಕ್ರಿಯೆಗಳು ಮತ್ತು ಸಮಗ್ರ ಪ್ರಾಥಮಿಕ ಆರೋಗ್ಯ ರಕ್ಷಣೆಯ ಸಲಹೆಗಾರ ಡಾ. ಎಂ.ಎ. ಬಾಲಸುಬ್ರಹ್ಮಣ್ಯ ಅವರೊಂದಿಗಿನ ಸಂದರ್ಶನ ವಿಷಯ: ಆಯುಷ್ಮಾನ್ ಭಾರತ್ ಯೋಜನೆ * ಗೀತಾಮೃತಬಿಂದು -45 ವಾಚನ: ಸುಬುದ್ದಿ ದಾಮೋದರ್ ದಾಸ್ ಪ್ರಸ್ತುತಿ: ಇಸ್ಕಾನ್ ಶ್ರೀ ಶ್ರೀ ರಾಧಾಗೋವಿಂದ ಮಂದಿರ ಮಂಗಳೂರು * ನಿರೀಕ್ಷಾ ಗೌಡ ಅವರಿಂದ ಸ್ವರಚಿತ ಕವನವಾಚನ * ಶ್ರೀಮಾ ಬಿ. ಅವರಿಂದ ಶಾಸ್ತ್ರೀಯ ಸಂಗೀತ * ವಿ.ಎನ್. ಭಾಗ್ವತ ಬರಬಳ್ಳಿ ಅವರಿಂದ ಜೀವನಪಾಠ ...
Oct 28, 2022•2 hr 18 min
ರೇಡಿಯೋ ಪಾಂಚಜನ್ಯ 90.8 ಎಫ್.ಎಂ. 24-10-2022 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-9.30; ಸಂಜೆ 6.00-8.00 * ಪ್ರದೇಶ ಸಮಾಚಾರ * ಭಕ್ತಿಗೀತೆಗಳು * ಮಾರುಕಟ್ಟೆಧಾರಣೆ * ಗೀತಾಮೃತಬಿಂದು -43 ವಾಚನ: ಸುಬುದ್ದಿ ದಾಮೋದರ್ ದಾಸ್ ಪ್ರಸ್ತುತಿ: ಇಸ್ಕಾನ್ ಶ್ರೀ ಶ್ರೀ ರಾಧಾಗೋವಿಂದ ಮಂದಿರ ಮಂಗಳೂರು * ಎಸ್.ಎಲ್.ಎನ್. ಗ್ಲೋಬಲ್ ಎಗ್ರಿಸೊಲ್ಯುಷನ್ನ ಶ್ರೀಯುತ ವಿಷ್ಣುಮೂರ್ತಿ ಜಿ. ರಾವ್ ಅವರೊಂದಿಗೆ ಮಾತುಕತೆ ವಿಷಯ: ಭೂಮಿ ವಿಷಯುಕ್ತವಾಗುತ್ತಿದೆಯೇ ? ಸಂದರ್ಶನ: ವಿದ್ಯಾ ಎಸ್. * ಮಧುರಗಾನ https://play.google.com/store/apps/details?id=atc.vvs https://play.google.com/store/apps/details?id=qr...
Oct 25, 2022•2 hr 15 min
ರೇಡಿಯೋ ಪಾಂಚಜನ್ಯ 90.8 ಎಫ್.ಎಂ. 22-10-2022 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-09.15; ಸಂಜೆ 6.00-8.00 * ಪ್ರದೇಶ ಸಮಾಚಾರ * ಭಕ್ತಿಗೀತೆಗಳು * ಮಾರುಕಟ್ಟೆಧಾರಣೆ * ಗೀತಾಮೃತಬಿಂದು - 41 ವಾಚನ: ಸುಬುದ್ದಿ ದಾಮೋದರ್ ದಾಸ್ ಪ್ರಸ್ತುತಿ: ಇಸ್ಕಾನ್ ಶ್ರೀ ಶ್ರೀ ರಾಧಾಗೋವಿಂದ ಮಂದಿರ ಮಂಗಳೂರು * ವೈದ್ಯದೇವೋಭವ ಕಾರ್ಯಕ್ರಮದಲ್ಲಿ ವಿವೇಕಾನಂದ ಸ್ಮಾರಕ ಆಸ್ಪತ್ರೆ ಸರಗೂರು ಇಲ್ಲಿನ ತಜ್ಞ ವೈದ್ಯರಾದ ಡಾ. ಪ್ರಕಾಶ್ ಸವಣೂರು ಅವರೊಂದಿಗೆ ಸಂದರ್ಶನ ವಿಷಯ: ಬಂಜೆತನ ಸಮಸ್ಯೆ * ರಾಧಾಕೃಷ್ಣ ಅವರಿಂದ ಸ್ವರಚಿತ ಕವನವಾಚನ * ಮಧುರಗಾನ https://play.google.com/store/apps/details?id=atc.vvs https://play.g...
Oct 25, 2022•2 hr 20 min
ರೇಡಿಯೋ ಪಾಂಚಜನ್ಯ 90.8 ಎಫ್.ಎಂ. 21-10-2022 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-09.15; ಸಂಜೆ 6.00-8.00 * ಪ್ರದೇಶ ಸಮಾಚಾರ * ಭಕ್ತಿಗೀತೆಗಳು * ಮಾರುಕಟ್ಟೆಧಾರಣೆ * ಗೀತಾಮೃತಬಿಂದು - 40 ವಾಚನ: ಸುಬುದ್ದಿ ದಾಮೋದರ್ ದಾಸ್ ಪ್ರಸ್ತುತಿ: ಇಸ್ಕಾನ್ ಶ್ರೀ ಶ್ರೀ ರಾಧಾಗೋವಿಂದ ಮಂದಿರ ಮಂಗಳೂರು * ವಾರದ ಅತಿಥಿ ವಿಶೇಷ ಕಾರ್ಯಕ್ರಮದಲ್ಲಿ ವೇದವಿಜ್ಞಾನ ಗುರುಕುಲಂ ಜ್ಞಾನಸೇವಾ ಟ್ರಸ್ಟ್ ಇಲ್ಲಿನ ಪ್ರೊ. ರಾಮಚಂದ್ರ ಜಿ. ಭಟ್ ಅವರೊಂದಿಗೆ ಸಂದರ್ಶನ (ಭಾಗ-2) ವಿಷಯ: ಭಾರತೀಯ ಶಿಕ್ಷಣ ಪದ್ಧತಿ ಸಂದರ್ಶನ: ರಘುರಾಜ್ ಉಬರಡ್ಕ * ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ್ ಜೋಷಿ ಅವರಿಂದ 21...
Oct 22, 2022•1 hr 52 min
ರೇಡಿಯೋ ಪಾಂಚಜನ್ಯ 90.8 ಎಫ್.ಎಂ. 19-10-2022 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-10.00; ಸಂಜೆ 6.00-8.00 * ಪ್ರದೇಶ ಸಮಾಚಾರ * ದಾಸರಪದಗಳು * ಮಾರುಕಟ್ಟೆಧಾರಣೆ * ಗೀತಾಮೃತಬಿಂದು - 38 ವಾಚನ: ಸುಬುದ್ದಿ ದಾಮೋದರ್ ದಾಸ್ ಪ್ರಸ್ತುತಿ: ಇಸ್ಕಾನ್ ಶ್ರೀ ಶ್ರೀ ರಾಧಾಗೋವಿಂದ ಮಂದಿರ ಮಂಗಳೂರು * ಧರ್ಮ, ವಿಜ್ಞಾನ ಮತ್ತು ಯುವಜನತೆ ಈ ಕುರಿತು ಬೆಟ್ಟಂಪಾಡಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಡಾ. ವರದರಾಜಚಂದ್ರಗಿರಿ ಅವರಿಂದ ಭಾಷಣ * ಪುಟಾಣಿ ನಿಹಾರಿಕಾ ಅವರಿಂದ ಭಾವಗೀತೆ `ಮೋಡ ಕವಿದ ಹಾಗಿದೆ’ * ಬಾನುಲಿಗಳ ಬಾನಂಗಳ ಕುರಿತು ಮಂಗಳೂರು ಆಕಾಶವಾಣಿಯ ಪ್ರಸರಣ ಅಧಿಕಾರಿ ಲತೀಶ್ ಪಾಲ್ದಾನೆ ಅವರಿಂದ ವಿಚಾರಗೋಷ್ಠ...
Oct 22, 2022•1 hr 47 min
ರೇಡಿಯೋ ಪಾಂಚಜನ್ಯ 90.8 ಎಫ್.ಎಂ. 18-10-2022 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-10.00; ಸಂಜೆ 6.00-8.00 * ಪ್ರದೇಶ ಸಮಾಚಾರ * ದಾಸರಪದಗಳು * ಮಾರುಕಟ್ಟೆಧಾರಣೆ * ಗೀತಾಮೃತಬಿಂದು - 37 ವಾಚನ: ಸುಬುದ್ದಿ ದಾಮೋದರ್ ದಾಸ್ ಪ್ರಸ್ತುತಿ: ಇಸ್ಕಾನ್ ಶ್ರೀ ಶ್ರೀ ರಾಧಾಗೋವಿಂದ ಮಂದಿರ ಮಂಗಳೂರು * ಮಲ್ಲೇಶಯ್ಯ ಎಂ ಮೈಪ್ಪಾಡಿ ಅವರಿಂದ ಭಜನೆ * ಶಾಸ್ತ್ರೀಯ ಸಂಗೀತ ಕಚೇರಿ ಹಾಡುಗಾರಿಕೆ: ಸಿರಿ ಶರ್ಮ, ವಯಲಿನ್: ಧನಶ್ರೀ ಶಬರಾಯ, ಮೃದಂಗ: ವಿ. ಬಾಲಕೃಷ್ಣ ಹೊಸಮನೆ * ಶ್ರೀಮತಿ ತುಳಸಿ ಕೈರಂಗಳ ಅವರ ಸ್ವರಚಿತ ಕಥಾವಾಚನ `ಸ್ವಗತ’ ಒಸರು ಭೂಮಿ ಮತ್ತೆ ಬೇಕಿದೆ * ಬಾನುಲಿಗಳ ಬಾನಂಗಳ ಕುರಿತು ಮಂಗಳೂರು ಆಕಾಶವಾಣಿಯ ಪ್ರಸರಣ ...
Oct 22, 2022•2 hr 17 min
ರೇಡಿಯೋ ಪಾಂಚಜನ್ಯ 90.8 ಎಫ್.ಎಂ. 16-10-2022 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-10.00; ಸಂಜೆ 6.00-8.00 * ಪ್ರದೇಶ ಸಮಾಚಾರ * ಭಕ್ತಿಗೀತೆಗಳು * ಗೀತಾಮೃತಬಿಂದು - 35 ವಾಚನ: ಸುಬುದ್ದಿ ದಾಮೋದರ್ ದಾಸ್ ಪ್ರಸ್ತುತಿ: ಇಸ್ಕಾನ್ ಶ್ರೀ ಶ್ರೀ ರಾಧಾಗೋವಿಂದ ಮಂದಿರ ಮಂಗಳೂರು * ದಿನವಿಶೇಷ ದಿನಮಣಿಯಲ್ಲಿ ಅ.16 ರಂದು ವಿಶ್ವ ಆಹಾರ ದಿನ ಈ ದಿನದ ಕುರಿತು ಬಸವರಾಜ್ ಎಮ್ ಯರಗುಪ್ಪಿ ಅವರಿಂದ ಪರಿಚಯ ಮಾಹಿತಿ * ಶೇಣಿ ಗೋಪಾಲಕೃಷ್ಣ ಭಟ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶೇಣಿ ಸಂಸ್ಮರಣೆ - ಹರಿಕಥಾ ಸಪ್ತಾಹದ ಅಂಗವಾಗಿ ಹವ್ಯಾಸಿ ಯಕ್ಷಗಾನ ಕಲಾವಿದರಿಂದ ಪ್ರಸ್ತುತಗೊಂಡ ಯಕ್ಷಗಾನ ತಾಳಮದ್ದಳೆ ಶ್ರೀರಾಮ ವನಗಮನ (ಭಾಗ-4) ...
Oct 17, 2022•2 hr 3 min
ರೇಡಿಯೋ ಪಾಂಚಜನ್ಯ 90.8 ಎಫ್.ಎಂ. 11-10-2022 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-10.00; ಸಂಜೆ 6.00-8.00 * ಪ್ರದೇಶ ಸಮಾಚಾರ * ಭಕ್ತಿಗೀತೆಗಳು * ಮಾರುಕಟ್ಟೆಧಾರಣೆ * ಗೀತಾಮೃತಬಿಂದು - 30 ವಾಚನ: ಸುಬುದ್ದಿ ದಾಮೋದರ್ ದಾಸ್ ಪ್ರಸ್ತುತಿ: ಇಸ್ಕಾನ್ ಶ್ರೀ ಶ್ರೀ ರಾಧಾಗೋವಿಂದ ಮಂದಿರ ಮಂಗಳೂರು * ಕೃಷಿಲೋಕದಲ್ಲಿ ಅಡಿಕೆಗೆ ಬಾಧಿಸುವ ಬೇರುಹುಳ, ಮೈಟ್, ತಿಗಣೆ ಮತ್ತು ಇನ್ನಿತರ ಕೀಟಗಳ ನಿರ್ವಹಣೆ ಕುರಿತು ಡಾ. ರಾಜಕುಮಾರ್ ಅವರಿಂದ ಮಾಹಿತಿ * ಶಾಸ್ತ್ರೀಯ ಸಂಗೀತ ಕಚೇರಿ ಹಾಡುಗಾರಿಕೆ: ಸಿರಿ ಶರ್ಮ, ವಯಲಿನ್: ಧನಶ್ರೀ ಶಬರಾಯ, ಮೃದಂಗ: ವಿ. ಬಾಲಕೃಷ್ಣ ಹೊಸಮನೆ * ಹಿನ್ನೆಲೆ ಧ್ವನಿಯ ಮುಂದಾಳು ಆಗುವುದು ಹೇಗೆ ? ...
Oct 11, 2022•2 hr 17 min
ರೇಡಿಯೋ ಪಾಂಚಜನ್ಯ 90.8 ಎಫ್.ಎಂ. 09-10-2022 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-9.00; ಸಂಜೆ 6.00-8.00 * ಪ್ರದೇಶ ಸಮಾಚಾರ * ಭಕ್ತಿಗೀತೆಗಳು * ಶ್ರೀಯುತ ಕೃಷ್ಣರಾಜ ಕೆದಿಲಾಯ ಅವರ ರಚಿತ ಚಿಂತನ ವಾಚನ ವಾಚನ: ಅನನ್ಯ * ಗೀತಾಮೃತಬಿಂದು - 28 ವಾಚನ: ಸುಬುದ್ದಿ ದಾಮೋದರ್ ದಾಸ್ ಪ್ರಸ್ತುತಿ: ಇಸ್ಕಾನ್ ಶ್ರೀ ಶ್ರೀ ರಾಧಾಗೋವಿಂದ ಮಂದಿರ ಮಂಗಳೂರು * ಶೇಣಿ ಗೋಪಾಲಕೃಷ್ಣ ಭಟ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶೇಣಿ ಸಂಸ್ಮರಣೆ - ಹರಿಕಥಾ ಸಪ್ತಾಹದ ಅಂಗವಾಗಿ ಹವ್ಯಾಸಿ ಯಕ್ಷಗಾನ ಕಲಾವಿದರಿಂದ ಪ್ರಸ್ತುತಗೊಂಡ ಯಕ್ಷಗಾನ ತಾಳಮದ್ದಳೆ ಶ್ರೀರಾಮ ವನಗಮನ (ಭಾಗ-3) ಭಾಗವತರು: ಪುಂಡಿಕಾೈ ಗೋಪಾಲಕೃಷ್ಣ ಭಟ್, ಚೆಂಡೆ-ಮದ್ದಳ...
Oct 09, 2022•2 hr 7 min
ರೇಡಿಯೋ ಪಾಂಚಜನ್ಯ 90.8 ಎಫ್.ಎಂ. 08-10-2022 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-10.00; ಸಂಜೆ 6.00-8.00 * ಪ್ರದೇಶ ಸಮಾಚಾರ * ಭಕ್ತಿಗೀತೆಗಳು * ಮಾರುಕಟ್ಟೆಧಾರಣೆ * ಗೀತಾಮೃತಬಿಂದು - 27 ವಾಚನ: ಸುಬುದ್ದಿ ದಾಮೋದರ್ ದಾಸ್ ಪ್ರಸ್ತುತಿ: ಇಸ್ಕಾನ್ ಶ್ರೀ ಶ್ರೀ ರಾಧಾಗೋವಿಂದ ಮಂದಿರ ಮಂಗಳೂರು * ವೈದ್ಯದೇವೋಭವ ಕಾರ್ಯಕ್ರಮದಲ್ಲಿ ನ್ಯಾಚುರೋಪತಿ ಡಾ. ಗೌರಿ ಶ್ಯಾಮ್ ಅವರೊಂದಿಗೆ `ಪ್ರಕೃತಿ ಚಿಕಿತ್ಸೆ’ ಕುರಿತು ಸಂದರ್ಶನ (ಭಾಗ-2) ಸಂದರ್ಶನ: ಡಾ. ವಿಜಯ ಸರಸ್ವತಿ * ರಾಧಾಕೃಷ್ಣ ಎರುಂಬು ಅವರಿಂದ ಸ್ವರಚಿತ ಕವನವಾಚನ * ಮಧುರಗಾನ https://play.google.com/store/apps/details?id=atc.vvs https://play...
Oct 09, 2022•1 hr 56 min
ರೇಡಿಯೋ ಪಾಂಚಜನ್ಯ 90.8 ಎಫ್.ಎಂ. 06-10-2022 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-10.00; ಸಂಜೆ 6.00-8.00 * ಪ್ರದೇಶ ಸಮಾಚಾರ * ದಾಸರಪದಗಳು ಗಾಯನ: ಶ್ರೀ ಶ್ರೀ ವಿದ್ಯಾಭೂಷಣ ತೀರ್ಥ ಸ್ವಾಮೀಜಿ * ಮಾರುಕಟ್ಟೆಧಾರಣೆ * ಗೀತಾಮೃತಬಿಂದು - 25 ವಾಚನ: ಸುಬುದ್ದಿ ದಾಮೋದರ್ ದಾಸ್ ಪ್ರಸ್ತುತಿ: ಇಸ್ಕಾನ್ ಶ್ರೀ ಶ್ರೀ ರಾಧಾಗೋವಿಂದ ಮಂದಿರ ಮಂಗಳೂರು * ದೇಶರಕ್ಷಣೆ ನಮ್ಮ ಹೊಣೆ 20 ನೇ ಸರಣಿ ಕಾರ್ಯಕ್ರಮದಲ್ಲಿ ಭಾರತೀಯ ಸೇನೆಯಲ್ಲಿ ಸೈನಿಕನಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಜೆರೋಮ್ ಮಸ್ಕರೇನಸ್ ಅವರೊಂದಿಗಿನ ಯೋಧ ವೃತ್ತಿಯ ಅನುಭವದ ಮಾತುಕತೆ ಸಂದರ್ಶನ : ದೀಕ್ಷಿತಾ ಸಂಯೋಜನೆ: ಶ್ರೀಮತಿ ಶಂಕರಿ ಶರ್ಮ * ಮಧುರಗಾನ htt...
Oct 09, 2022•1 hr 57 min
ರೇಡಿಯೋ ಪಾಂಚಜನ್ಯ 90.8 ಎಫ್.ಎಂ. 04-10-2022 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-10.00; ಸಂಜೆ 6.00-8.00 * ಪ್ರದೇಶ ಸಮಾಚಾರ * ಭಕ್ತಿಗೀತೆಗಳು * ಮಾರುಕಟ್ಟೆಧಾರಣೆ * ಗೀತಾಮೃತಬಿಂದು - 23 ವಾಚನ: ಸುಬುದ್ದಿ ದಾಮೋದರ್ ದಾಸ್ ಪ್ರಸ್ತುತಿ: ಇಸ್ಕಾನ್ ಶ್ರೀ ಶ್ರೀ ರಾಧಾಗೋವಿಂದ ಮಂದಿರ ಮಂಗಳೂರು * ರೇಡಿಯೋ ಪಾಂಚಜನ್ಯ ಮತ್ತು ಇನ್ನರ್ವೀಲ್ ಸಹಯೋಗದಲ್ಲಿ 1 ರಿಂದ 4ನೇ ತರಗತಿ ವಿಭಾಗದಲ್ಲಿ ನಡೆದ ಭಕ್ತಿಗೀತೆ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಂದ ಭಕ್ತಿಗೀತೆಯ ಧ್ವನಿಸಂಗ್ರಹ- ಸಹನಾಲಕ್ಷ್ಮೀ, ವಿವೇಕಾನಂದ ಕನ್ನಡ ಮಾಧ್ಯಮ ತೆಂಕಿಲ * ಖ್ಯಾತ ನಾಮರಿಂದ ಸಾಧನೆಗೆ ಸಾಧಕರ ಮಾರ್ಗದರ್ಶನ ನವೋನ್ನತಿಗೆ ದೀವಿಗ...
Oct 05, 2022•2 hr 19 min
ರೇಡಿಯೋ ಪಾಂಚಜನ್ಯ 90.8 ಎಫ್.ಎಂ. 03-10-2022 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-10.00; ಸಂಜೆ 6.00-8.00 * ಪ್ರದೇಶ ಸಮಾಚಾರ * ಭಕ್ತಿಗೀತೆಗಳು * ಮಾರುಕಟ್ಟೆಧಾರಣೆ * ಗೀತಾಮೃತಬಿಂದು - 22 ವಾಚನ: ಸುಬುದ್ದಿ ದಾಮೋದರ್ ದಾಸ್ ಪ್ರಸ್ತುತಿ: ಇಸ್ಕಾನ್ ಶ್ರೀ ಶ್ರೀ ರಾಧಾಗೋವಿಂದ ಮಂದಿರ ಮಂಗಳೂರು * ವಿವೇಕಾನಂದ ಮಹಾವಿದ್ಯಾಲಯದ ಯಶಸ್ ಕಲಿಕಾ ವಿಭಾಗದ ವಿದ್ಯಾರ್ಥಿಗಳಿಂದ ನವರಾತ್ರಿ ವಿಶೇಷ ಕಾರ್ಯಕ್ರಮ * ರೇಡಿಯೋ ಪಾಂಚಜನ್ಯ ಮತ್ತು ಇನ್ನರ್ವೀಲ್ ಸಹಯೋಗದಲ್ಲಿ 1 ರಿಂದ 4ನೇ ತರಗತಿ ವಿಭಾಗದಲ್ಲಿ ನಡೆದ ಭಕ್ತಿಗೀತೆ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಂದ ಭಕ್ತಿಗೀತೆಯ ಧ್ವನಿಸಂಗ್ರಹ- ಪ್ರಸ್ತುತಿ, ವಿವೇಕ...
Oct 05, 2022•1 hr 58 min
ರೇಡಿಯೋ ಪಾಂಚಜನ್ಯ 90.8 ಎಫ್.ಎಂ. 02-10-2022 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-10.00; ಸಂಜೆ 6.00-8.00 * ಪ್ರದೇಶ ಸಮಾಚಾರ * ಭಕ್ತಿಗೀತೆಗಳು * ಮಾರುಕಟ್ಟೆಧಾರಣೆ * ಗೀತಾಮೃತಬಿಂದು - 21 ವಾಚನ: ಸುಬುದ್ದಿ ದಾಮೋದರ್ ದಾಸ್ ಪ್ರಸ್ತುತಿ: ಇಸ್ಕಾನ್ ಶ್ರೀ ಶ್ರೀ ರಾಧಾಗೋವಿಂದ ಮಂದಿರ ಮಂಗಳೂರು * ವಿವೇಕಾನಂದ ಮಹಾವಿದ್ಯಾಲಯದ ಯಶಸ್ ಕಲಿಕಾ ವಿಭಾಗದ ವಿದ್ಯಾರ್ಥಿಗಳಿಂದ ನವರಾತ್ರಿ ವಿಶೇಷ ಕಾರ್ಯಕ್ರಮ * ರೇಡಿಯೋ ಪಾಂಚಜನ್ಯ ಮತ್ತು ಇನ್ನರ್ವೀಲ್ ಸಹಯೋಗದಲ್ಲಿ 1 ರಿಂದ 4ನೇ ತರಗತಿ ವಿಭಾಗದಲ್ಲಿ ನಡೆದ ಭಕ್ತಿಗೀತೆ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಂದ ಭಕ್ತಿಗೀತೆಯ ಧ್ವನಿಸಂಗ್ರಹ- ವಿಧಾತ್ರಿ, ವಿವೇಕಾ...
Oct 03, 2022•2 hr 18 min
ರೇಡಿಯೋ ಪಾಂಚಜನ್ಯ 90.8 ಎಫ್.ಎಂ. 30-09-2022 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-10.00; ಸಂಜೆ 6.00-8.00 * ಪ್ರದೇಶ ಸಮಾಚಾರ * ಭಕ್ತಿಗೀತೆಗಳು * ಮಾರುಕಟ್ಟೆಧಾರಣೆ * ಗೀತಾಮೃತಬಿಂದು - 19 ವಾಚನ: ಸುಬುದ್ದಿ ದಾಮೋದರ್ ದಾಸ್ ಪ್ರಸ್ತುತಿ: ಇಸ್ಕಾನ್ ಶ್ರೀ ಶ್ರೀ ರಾಧಾಗೋವಿಂದ ಮಂದಿರ ಮಂಗಳೂರು * ವಿವೇಕಾನಂದ ಮಹಾವಿದ್ಯಾಲಯದ ಯಶಸ್ ಕಲಿಕಾ ವಿಭಾಗದ ವಿದ್ಯಾರ್ಥಿಗಳಿಂದ ನವರಾತ್ರಿ ವಿಶೇಷ ಕಾರ್ಯಕ್ರಮ * ವಾರದ ಅತಿಥಿ ಕಾರ್ಯಕ್ರಮದಲ್ಲಿ ಜಿಲ್ಲಾ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿ ಪಡೆದ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಹರೀಶ್ ಶಾಸ್ತ್ರಿ ಅವರೊಂದಿಗೆ ಸಂದರ್ಶನ (ಭಾಗ-2) ಸಂದರ್ಶನ: ಅರುಣ್ ಕಿರಿ...
Oct 01, 2022•2 hr 49 min
ರೇಡಿಯೋ ಪಾಂಚಜನ್ಯ 90.8 ಎಫ್.ಎಂ. 27-09-2022 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-9.30; ಸಂಜೆ 6.00-8.00 * ಪ್ರದೇಶ ಸಮಾಚಾರ * ಭಕ್ತಿಗೀತೆಗಳು * ಮಾರುಕಟ್ಟೆಧಾರಣೆ * ಗೀತಾಮೃತಬಿಂದು - 16 ವಾಚನ: ಸುಬುದ್ದಿ ದಾಮೋದರ್ ದಾಸ್ ಪ್ರಸ್ತುತಿ: ಇಸ್ಕಾನ್ ಶ್ರೀ ಶ್ರೀ ರಾಧಾಗೋವಿಂದ ಮಂದಿರ ಮಂಗಳೂರು * ವಿವೇಕಾನಂದ ಮಹಾವಿದ್ಯಾಲಯದ ಯಶಸ್ ಕಲಿಕಾ ವಿಭಾಗದ ವಿದ್ಯಾರ್ಥಿಗಳಿಂದ ನವರಾತ್ರಿ ವಿಶೇಷ ಕಾರ್ಯಕ್ರಮ * ರೇಡಿಯೋ ಪಾಂಚಜನ್ಯ ಮತ್ತು ಇನ್ನರ್ವೀಲ್ ಸಹಯೋಗದಲ್ಲಿ ನಡೆದ 1 ರಿಂದ 4ನೇ ತರಗತಿ ವಿಭಾಗದಲ್ಲಿ ನಡೆದ ಭಕ್ತಿಗೀತೆ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಂದ ಭಕ್ತಿಗೀತೆಯ ಧ್ವನಿಸಂಗ್ರಹ * ಕೃಷಿಲೋಕದಲ್ಲ...
Oct 01, 2022•1 hr 47 min
ರೇಡಿಯೋ ಪಾಂಚಜನ್ಯ 90.8 ಎಫ್.ಎಂ. 29-09-2022 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-10.00; ಸಂಜೆ 6.00-8.00 * ಪ್ರದೇಶ ಸಮಾಚಾರ * ಭಕ್ತಿಗೀತೆಗಳು * ಮಾರುಕಟ್ಟೆಧಾರಣೆ * ಗೀತಾಮೃತಬಿಂದು - 18 ವಾಚನ: ಸುಬುದ್ದಿ ದಾಮೋದರ್ ದಾಸ್ ಪ್ರಸ್ತುತಿ: ಇಸ್ಕಾನ್ ಶ್ರೀ ಶ್ರೀ ರಾಧಾಗೋವಿಂದ ಮಂದಿರ ಮಂಗಳೂರು * ದೇಶರಕ್ಷಣೆ ನಮ್ಮ ಹೊಣೆ 19 ನೇ ಸರಣಿ ಕಾರ್ಯಕ್ರಮದಲ್ಲಿ ಭಾರತೀಯ ಸೇನೆಯಲ್ಲಿ ಸೈನಿಕನಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಶ್ಯಾಮ್ ಪ್ರಸಾದ್ ದೇವಸ್ಯ ಅವರೊಂದಿಗಿನ ಯೋಧ ವೃತ್ತಿಯ ಅನುಭವದ ಮಾತುಕತೆ ಸಂದರ್ಶನ : ತೇಜಸ್ವಿ ರಾಜೇಶ್ ಸಂಯೋಜನೆ: ಶ್ರೀಮತಿ ಶಂಕರಿ ಶರ್ಮ * ರೇಡಿಯೋ ಪಾಂಚಜನ್ಯ ಮತ್ತು ಇನ್ನರ್ವೀಲ್ ಸಹಯೋಗ...
Oct 01, 2022•2 hr 40 min
ರೇಡಿಯೋ ಪಾಂಚಜನ್ಯ 90.8 ಎಫ್.ಎಂ. 28-09-2022 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-9.15; ಸಂಜೆ 6.00-8.00 * ಪ್ರದೇಶ ಸಮಾಚಾರ * ಭಕ್ತಿಗೀತೆಗಳು * ಮಾರುಕಟ್ಟೆಧಾರಣೆ * ಗೀತಾಮೃತಬಿಂದು - 17 ವಾಚನ: ಸುಬುದ್ದಿ ದಾಮೋದರ್ ದಾಸ್ ಪ್ರಸ್ತುತಿ: ಇಸ್ಕಾನ್ ಶ್ರೀ ಶ್ರೀ ರಾಧಾಗೋವಿಂದ ಮಂದಿರ ಮಂಗಳೂರು * ವಿವೇಕಾನಂದ ಮಹಾವಿದ್ಯಾಲಯದ ಯಶಸ್ ಕಲಿಕಾ ವಿಭಾಗದ ವಿದ್ಯಾರ್ಥಿಗಳಿಂದ ನವರಾತ್ರಿ ವಿಶೇಷ ಕಾರ್ಯಕ್ರಮ * ರೇಡಿಯೋ ಪಾಂಚಜನ್ಯ ಮತ್ತು ಇನ್ನರ್ವೀಲ್ ಸಹಯೋಗದಲ್ಲಿ ನಡೆದ 1 ರಿಂದ 4ನೇ ತರಗತಿ ವಿಭಾಗದಲ್ಲಿ ನಡೆದ ಭಕ್ತಿಗೀತೆ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಂದ ಭಕ್ತಿಗೀತೆಯ ಧ್ವನಿಸಂಗ್ರಹ * ಖ್ಯಾತ ನಾಮರಿ...
Oct 01, 2022•1 hr 53 min
ರೇಡಿಯೋ ಪಾಂಚಜನ್ಯ 90.8 ಎಫ್.ಎಂ. 26-09-2022 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-9.15; ಸಂಜೆ 6.00-8.00 * ಪ್ರದೇಶ ಸಮಾಚಾರ * ಭಕ್ತಿಗೀತೆಗಳು * ಮಾರುಕಟ್ಟೆಧಾರಣೆ * ಗೀತಾಮೃತಬಿಂದು - 15 ವಾಚನ: ಸುಬುದ್ದಿ ದಾಮೋದರ್ ದಾಸ್ ಪ್ರಸ್ತುತಿ: ಇಸ್ಕಾನ್ ಶ್ರೀ ಶ್ರೀ ರಾಧಾಗೋವಿಂದ ಮಂದಿರ ಮಂಗಳೂರು * ವಿವೇಕಾನಂದ ಮಹಾವಿದ್ಯಾಲಯದ ಯಶಸ್ ವಿಭಾಗದ ವಿದ್ಯಾರ್ಥಿಗಳಿಂದ ನವರಾತ್ರಿ ವೈವಿಧ್ಯ ವಿಶೇಷ ಕಾರ್ಯಕ್ರಮ * ರೇಡಿಯೋ ಪಾಂಚಜನ್ಯ ಮತ್ತು ಇನ್ನರ್ವೀಲ್ ಸಹಯೋಗದಲ್ಲಿ ನಡೆದ 1 ರಿಂದ 4ನೇ ತರಗತಿ ವಿಭಾಗದಲ್ಲಿ ನಡೆದ ಭಕ್ತಿಗೀತೆ ಸ್ಪರ್ಧೆಯಲ್ಲಿ ಭಾಗವಹಿಸಿ ತೃತೀಯ ಸ್ಥಾನ ಪಡೆದ ಮುಂಡೂರು ಹಿ.ಪ್ರಾ. ಶಾಲಾ ವಿದ್ಯಾರ್ಥಿ ಅ...
Oct 01, 2022•2 hr 40 min
ರೇಡಿಯೋ ಪಾಂಚಜನ್ಯ 90.8 ಎಫ್.ಎಂ. 25-09-2022 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-9.15; ಸಂಜೆ 6.00-8.00 * ಪ್ರದೇಶ ಸಮಾಚಾರ * ಭಕ್ತಿಗೀತೆಗಳು * ಗೀತಾಮೃತಬಿಂದು - 14 ವಾಚನ: ಸುಬುದ್ದಿ ದಾಮೋದರ್ ದಾಸ್ ಪ್ರಸ್ತುತಿ: ಇಸ್ಕಾನ್ ಶ್ರೀ ಶ್ರೀ ರಾಧಾಗೋವಿಂದ ಮಂದಿರ ಮಂಗಳೂರು * ರೇಡಿಯೋ ಪಾಂಚಜನ್ಯ ಮತ್ತು ಇನ್ನರ್ವೀಲ್ ಸಹಯೋಗದಲ್ಲಿ ನಡೆದ 1 ರಿಂದ 4ನೇ ತರಗತಿ ವಿಭಾಗದಲ್ಲಿ ನಡೆದ ಭಕ್ತಿಗೀತೆ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದ ನೆಹರೂನಗರ ವಿವೇಕಾನಂದ ಸಿಬಿಎಸ್ಇ ಆಂಗ್ಲಮಾಧ್ಯಮ ಶಾಲಾ ವಿದ್ಯಾರ್ಥಿನಿ ಆದ್ಯಲಕ್ಷ್ಮೀ ಮತ್ತು ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಗರೀಮಾ ಅವರಿ...
Oct 01, 2022•1 hr 59 min
ರೇಡಿಯೋ ಪಾಂಚಜನ್ಯ 90.8 ಎಫ್.ಎಂ. 24-09-2022 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-9.15; ಸಂಜೆ 6.00-8.00 * ಪ್ರದೇಶ ಸಮಾಚಾರ * ಭಕ್ತಿಗೀತೆಗಳು * ಮಾರುಕಟ್ಟೆಧಾರಣೆ * ಗೀತಾಮೃತಬಿಂದು - 13 ವಾಚನ: ಸುಬುದ್ದಿ ದಾಮೋದರ್ ದಾಸ್ ಪ್ರಸ್ತುತಿ: ಇಸ್ಕಾನ್ ಶ್ರೀ ಶ್ರೀ ರಾಧಾಗೋವಿಂದ ಮಂದಿರ ಮಂಗಳೂರು * ಯುನಿಸೆಫ್ ಮತ್ತು ಸಿಆರ್ಎ ಪ್ರಸುತ ಪಡಿಸುವ ಸ್ವಾಸ್ಥ್ಯ ಸಂಕಲ್ಪ ಸರಣಿ ಕಾರ್ಯಕ್ರಮದಲ್ಲಿ `ಆರೋಗ್ಯಕ್ಕಾಗಿ ಆಹಾರ’ ಈ ಕುರಿತು ಬೆಂಗಳೂರಿನ ಆಹಾರ ತಜ್ಞೆ ಡಾ. ಎಚ್. ಎಸ್. ಪ್ರೇಮ ಅವರೊಂದಿಗೆ ಸಂದರ್ಶನ (ಭಾಗ-3) ಸಂದರ್ಶನ: ಡಾ. ವಿಜಯ ಸರಸ್ವತಿ * ರೇಡಿಯೋ ಪಾಂಚಜನ್ಯ ಮತ್ತು ಇನ್ನರ್ವೀಲ್ ಸಹಯೋಗದಲ್ಲಿ ನಡೆದ 1 ರಿ...
Oct 01, 2022•1 hr 58 min
ರೇಡಿಯೋ ಪಾಂಚಜನ್ಯ 90.8 ಎಫ್.ಎಂ. 23-09-2022 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-9.15; ಸಂಜೆ 6.00-8.00 * ಪ್ರದೇಶ ಸಮಾಚಾರ * ಭಕ್ತಿಗೀತೆಗಳು * ಮಾರುಕಟ್ಟೆಧಾರಣೆ * ಗೀತಾಮೃತಬಿಂದು - 12 ವಾಚನ: ಸುಬುದ್ದಿ ದಾಮೋದರ್ ದಾಸ್ ಪ್ರಸ್ತುತಿ: ಇಸ್ಕಾನ್ ಶ್ರೀ ಶ್ರೀ ರಾಧಾಗೋವಿಂದ ಮಂದಿರ ಮಂಗಳೂರು * ವಾರದ ಅತಿಥಿ ಕಾರ್ಯಕ್ರಮದಲ್ಲಿ ಜಿಲ್ಲಾ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿ ಪಡೆದ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಹರೀಶ್ ಶಾಸ್ತ್ರಿ ಅವರೊಂದಿಗೆ ಸಂದರ್ಶನ ಸಂದರ್ಶನ: ಅರುಣ್ ಕಿರಿಮಂಜೇಶ್ವರ * ಭಾಲಾವಳಿಕಾರ್ ಸಾರಸ್ವತ ಬ್ರಾಹ್ಮಣ ಮಿತ್ರ ಮಂಡಳಿ ಮಂಚಿ ಇವರಿಂದ ಕೊಂಕಣಿಯಲ್ಲಿ ವೈವಿದ್ಯಮಯ ಕಾರ್ಯಕ್...
Sep 23, 2022•2 hr 11 min
ರೇಡಿಯೋ ಪಾಂಚಜನ್ಯ 90.8 ಎಫ್.ಎಂ. 22-09-2022 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-9.15; ಸಂಜೆ 6.00-8.00 * ಪ್ರದೇಶ ಸಮಾಚಾರ * ಭಕ್ತಿಗೀತೆಗಳು * ಮಾರುಕಟ್ಟೆಧಾರಣೆ * ಗೀತಾಮೃತಬಿಂದು - 11 ವಾಚನ: ಸುಬುದ್ದಿ ದಾಮೋದರ್ ದಾಸ್ ಪ್ರಸ್ತುತಿ: ಇಸ್ಕಾನ್ ಶ್ರೀ ಶ್ರೀ ರಾಧಾಗೋವಿಂದ ಮಂದಿರ ಮಂಗಳೂರು * ದೇಶರಕ್ಷಣೆ ನಮ್ಮ ಹೊಣೆ 18 ನೇ ಸರಣಿ ಕಾರ್ಯಕ್ರಮದಲ್ಲಿ ಭಾರತೀಯ ಸೇನೆಯಲ್ಲಿ ಸೈನಿಕನಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಕೆ. ಸುಂದರ ಗೌಡ ನಡುಬೈಲು ಅವರೊಂದಿಗಿನ ಯೋಧ ವೃತ್ತಿಯ ಅನುಭವದ ಮಾತುಕತೆ ಸಂದರ್ಶನ : ದಿವ್ಯಶ್ರೀ ಸಂಯೋಜನೆ: ಶ್ರೀಮತಿ ಶಂಕರಿ ಶರ್ಮ * ವಿ.ಎನ್. ಭಾಗ್ವತ ಬರಬಳ್ಳಿ ಅವರಿಂದ ಜೀವನ ಪಾಠ ಕಲಿಕಾ ...
Sep 23, 2022•1 hr 59 min
ರೇಡಿಯೋ ಪಾಂಚಜನ್ಯ 90.8 ಎಫ್.ಎಂ. 21-09-2022 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-9.15; ಸಂಜೆ 6.00-8.00 * ಪ್ರದೇಶ ಸಮಾಚಾರ * ಭಕ್ತಿಗೀತೆಗಳು * ಮಾರುಕಟ್ಟೆಧಾರಣೆ * ಗೀತಾಮೃತಬಿಂದು - 10 ವಾಚನ: ಸುಬುದ್ದಿ ದಾಮೋದರ್ ದಾಸ್ ಪ್ರಸ್ತುತಿ: ಇಸ್ಕಾನ್ ಶ್ರೀ ಶ್ರೀ ರಾಧಾಗೋವಿಂದ ಮಂದಿರ ಮಂಗಳೂರು * ತಾರೆಗಳ ತೋಟ ಕಾರ್ಯಕ್ರಮದಲ್ಲಿ ಚಿಗುರೆಲೆ ಪ್ರತಿಭಾನ್ವಿತೆ ಚೈತನ್ಯ ಉರುವಾಲ್ ಅವರ ಬಹುಮುಖ ಪ್ರತಿಭೆ ಕುರಿತ ಸಂದರ್ಶನ ಸಂದರ್ಶನ: ಜಯಶ್ರೀ * ವಿ.ಎನ್. ಭಾಗ್ವತ ಬರಬಳ್ಳಿ ಅವರಿಂದ ಜೀವನ ಪಾಠ ಕಲಿಕಾ ಆಧಾರಿತ ಕಥೆ * ಮಧುರಗಾನ https://play.google.com/store/apps/details?id=atc.vvs https://play.goog...
Sep 21, 2022•1 hr 56 min
Programme Dated 20-09-2022
Sep 21, 2022•1 hr 59 min
ರೇಡಿಯೋ ಪಾಂಚಜನ್ಯ 90.8 ಎಫ್.ಎಂ. 19-09-2022 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-9.15; ಸಂಜೆ 6.00-8.00 * ಪ್ರದೇಶ ಸಮಾಚಾರ * ಭಕ್ತಿಗೀತೆಗಳು * ಮಾರುಕಟ್ಟೆಧಾರಣೆ * ಗೀತಾಮೃತಬಿಂದು - 8 ವಾಚನ: ಸುಬುದ್ದಿ ದಾಮೋದರ್ ದಾಸ್ ಪ್ರಸ್ತುತಿ: ಇಸ್ಕಾನ್ ಶ್ರೀ ಶ್ರೀ ರಾಧಾಗೋವಿಂದ ಮಂದಿರ ಮಂಗಳೂರು * ವಿ.ಎನ್ . ಭಾಗ್ವತ ಬರ್ಬಳ್ಳಿ ಅವರಿಂದ ಜೀವನ ಪಾಠ ಕಲಿಕಾ ಆಧಾರಿತ ಕಥೆ * ಕಲಾಮಹತಿ ಹದಿನೆಂಟನೇ ಸರಣಿ ಕಾರ್ಯಕ್ರಮದಲ್ಲಿ ಮಧ್ವಾಧೀಶ ವಿಠಲದಾಸ ನಾಮಾಂಕಿತರಾದ ಶ್ರೀಯುತ ಶ್ರೀರಾಮಕೃಷ್ಣ ಕಾಟುಕುಕ್ಕೆ ಅವರ ಕಲಾ ಬದುಕಿನ ಅನುಭವನದ ಮಾತುಕತೆ * `ಸಾವರ್ಕರ್ ಸಾಹಿತ್ಯ ಮತ್ತು ಸ್ವಾತಂತ್ರ್ಯ ಸಂಗ್ರಾಮ’ ಈ ಕುರಿತು ಕೌಶಿಕ್ ...
Sep 21, 2022•2 hr 9 min