Programme Dated 04-10-2022
Oct 05, 2022•2 hr 19 min
Episode description
ರೇಡಿಯೋ ಪಾಂಚಜನ್ಯ 90.8 ಎಫ್.ಎಂ.
04-10-2022 ಕಾರ್ಯಕ್ರಮಗಳ ವಿವರ
ಸಮಯ: ಬೆಳಗ್ಗೆ 7.00-10.00; ಸಂಜೆ 6.00-8.00
* ಪ್ರದೇಶ ಸಮಾಚಾರ
* ಭಕ್ತಿಗೀತೆಗಳು
* ಮಾರುಕಟ್ಟೆಧಾರಣೆ
* ಗೀತಾಮೃತಬಿಂದು - 23
ವಾಚನ: ಸುಬುದ್ದಿ ದಾಮೋದರ್ ದಾಸ್
ಪ್ರಸ್ತುತಿ: ಇಸ್ಕಾನ್ ಶ್ರೀ ಶ್ರೀ ರಾಧಾಗೋವಿಂದ ಮಂದಿರ ಮಂಗಳೂರು
* ರೇಡಿಯೋ ಪಾಂಚಜನ್ಯ ಮತ್ತು ಇನ್ನರ್ವೀಲ್ ಸಹಯೋಗದಲ್ಲಿ 1 ರಿಂದ 4ನೇ ತರಗತಿ ವಿಭಾಗದಲ್ಲಿ ನಡೆದ ಭಕ್ತಿಗೀತೆ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಂದ ಭಕ್ತಿಗೀತೆಯ ಧ್ವನಿಸಂಗ್ರಹ- ಸಹನಾಲಕ್ಷ್ಮೀ, ವಿವೇಕಾನಂದ ಕನ್ನಡ ಮಾಧ್ಯಮ ತೆಂಕಿಲ
* ಖ್ಯಾತ ನಾಮರಿಂದ ಸಾಧನೆಗೆ ಸಾಧಕರ ಮಾರ್ಗದರ್ಶನ ನವೋನ್ನತಿಗೆ ದೀವಿಗೆ ಕಾರ್ಯಕ್ರಮ `ನವರಾತ್ರಿ ನವೋನ್ನತಿ’
ಪರಿಕಲ್ಪನೆ - ನಿರ್ಮಾಣ - ನಿರೂಪಣೆ : ಬಡೆಕ್ಕಿಲ ಪ್ರದೀಪ್,
ಬರಹ : ಶರಧಿ ಆರ್. ಫಡ್ಕೆ, ಅತಿಥಿಗಳು: ಡಾ. ವಸುಂಧರಾ ಭೂಪತಿ,
ವಿಷಯ: ಆರೋಗ್ಯ ಮತ್ತು ಅಧ್ಯಾತ್ಮ, ಸಾಧಕರು: ಡಾ. ಗೌರಿ ಪೈ, ದೇವಿ ಸ್ತುತಿ: ರಜತ್ ಹೆಗ್ಡೆ
* ಶಾಸ್ತ್ರೀಯ ಸಂಗೀತ ಕಚೇರಿ
ಹಾಡುಗಾರಿಕೆ: ಸಿರಿ ಶರ್ಮ, ವಯಲಿನ್: ಧನ್ಯಶ್ರೀ ಶಬರಾಯ, ಮೃದಂಗ: ವಿ. ಬಾಲಕೃಷ್ಣ ಹೊಸಮನೆ
* ಕೃಷಿಲೋಕದಲ್ಲಿ ಇರ್ದೆ ಬಾಳೆಗುಳಿಯ ಗೌರೀಶ್ವರ ಅವರೊಂದಿಗೆ ಅಣಬೆ ಕೃಷಿಯ ಅನುಭವದ ಸಂದರ್ಶನ
* ಮಧುರಗಾನ
https://play.google.com/store/apps/details?id=atc.vvs
https://play.google.com/store/apps/details?id=qrcodescanner.barcodescanner.qrscanner.qrcodereader
http://www.radiopanchajanya.com
https://anchor.fm/radio-panchajanya-908-fm-puttur
For the best experience, listen in Metacast app for iOS or Android
