Programme Dated 29-09-2022
Episode description
ರೇಡಿಯೋ ಪಾಂಚಜನ್ಯ 90.8 ಎಫ್.ಎಂ.
29-09-2022 ಕಾರ್ಯಕ್ರಮಗಳ ವಿವರ
ಸಮಯ: ಬೆಳಗ್ಗೆ 7.00-10.00; ಸಂಜೆ 6.00-8.00
* ಪ್ರದೇಶ ಸಮಾಚಾರ
* ಭಕ್ತಿಗೀತೆಗಳು
* ಮಾರುಕಟ್ಟೆಧಾರಣೆ
* ಗೀತಾಮೃತಬಿಂದು - 18
ವಾಚನ: ಸುಬುದ್ದಿ ದಾಮೋದರ್ ದಾಸ್
ಪ್ರಸ್ತುತಿ: ಇಸ್ಕಾನ್ ಶ್ರೀ ಶ್ರೀ ರಾಧಾಗೋವಿಂದ ಮಂದಿರ ಮಂಗಳೂರು
* ದೇಶರಕ್ಷಣೆ ನಮ್ಮ ಹೊಣೆ 19 ನೇ ಸರಣಿ ಕಾರ್ಯಕ್ರಮದಲ್ಲಿ ಭಾರತೀಯ ಸೇನೆಯಲ್ಲಿ ಸೈನಿಕನಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಶ್ಯಾಮ್ ಪ್ರಸಾದ್ ದೇವಸ್ಯ ಅವರೊಂದಿಗಿನ ಯೋಧ ವೃತ್ತಿಯ ಅನುಭವದ ಮಾತುಕತೆ
ಸಂದರ್ಶನ : ತೇಜಸ್ವಿ ರಾಜೇಶ್
ಸಂಯೋಜನೆ: ಶ್ರೀಮತಿ ಶಂಕರಿ ಶರ್ಮ
* ರೇಡಿಯೋ ಪಾಂಚಜನ್ಯ ಮತ್ತು ಇನ್ನರ್ವೀಲ್ ಸಹಯೋಗದಲ್ಲಿ 1 ರಿಂದ 4ನೇ ತರಗತಿ ವಿಭಾಗದಲ್ಲಿ ನಡೆದ ಭಕ್ತಿಗೀತೆ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಂದ ಭಕ್ತಿಗೀತೆಯ ಧ್ವನಿಸಂಗ್ರಹ- ಅನನ್ಯ, ವಿವೇಕಾನಂದ ಸಿಬಿಎಸ್ಇ ಆಂಗ್ಲಮಾಧ್ಯಮ ಶಾಲ ನೆಹರೂ ನಗರ, ಪುತ್ತೂರು
* ಖ್ಯಾತ ನಾಮರಿಂದ ಸಾಧನೆಗೆ ಸಾಧಕರ ಮಾರ್ಗದರ್ಶನ ನವೋನ್ನತಿಗೆ ದೀವಿಗೆ ಕಾರ್ಯಕ್ರಮ `ನವರಾತ್ರಿ ನವೋನ್ನತಿ’
ಪರಿಕಲ್ಪನೆ - ನಿರ್ಮಾಣ - ನಿರೂಪಣೆ : ಬಡೆಕ್ಕಿಲ ಪ್ರದೀಪ್,
ಬರಹ : ಶರಧಿ ಆರ್. ಫಡ್ಕೆ, ಅತಿಥಿಗಳು: ಮಂಡ್ಯ ರಮೇಶ್,
ವಿಷಯ: ಅಭಿನಯ ಮತ್ತು ಅಧ್ಯಾತ್ಮ, ಸಾಧಕರು: ಎನ್. ಮಂಗಳಾ,
ದೇವಿ ಸ್ತುತಿ: ಶಮಿತಾ ಮಲ್ನಾಡ್
* ಪುತ್ತೂರು ತಾಲೂಕು 21ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ಹೊಂದಿರುವ ಡಾ. ಶ್ರೀಧರ ಎಚ್.ಜಿ. ಅವರ ಸಾಹಿತ್ಯ ಬದುಕಿನ ಪಯಣದ ಜೀವನಾಮೃತ ಕಾರ್ಯಕ್ರಮ (ಭಾಗ- 2)
ಸಂದರ್ಶನ: ಡಾ. ಗೀತಾಕುಮಾರಿ ಮತ್ತು ಭವ್ಯಾ ಪಿ.ಆರ್.
* ಮಧುರಗಾನ
https://play.google.com/store/apps/details?id=atc.vvs
https://play.google.com/store/apps/details?id=qrcodescanner.barcodescanner.qrscanner.qrcodereader
